ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಳಿಗ್ಗೆ ಕರ್ನಾಟಕ ಜಲಸಂರಕ್ಷಣೆ ಸಮಿತಿಯ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಮುಖಂಡರಾದ ಗುರುದೇವ್ ನಾರಾಯuಕುಮಾರ್, ರಾಜಪ್ಪ, ಮತ್ತಿತರರು ಫ್ರೀಡಂ ಪಾರ್ಕ್ ಬಳಿ ಉರುಳುಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಳಿಗ್ಗೆ ಕರ್ನಾಟಕ ಜಲಸಂರಕ್ಷಣೆ ಸಮಿತಿಯ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಮುಖಂಡರಾದ ಗುರುದೇವ್ ನಾರಾಯuಕುಮಾರ್, ರಾಜಪ್ಪ, ಮತ್ತಿತರರು ಫ್ರೀಡಂ ಪಾರ್ಕ್ ಬಳಿ ಉರುಳುಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.