
ವಿಜಯನಗರ ಕ್ಷೇತ್ರದ ದೀಪಾಂಜಲಿನಗರ ವಾರ್ಡ್ನ ಆವಲಹಳ್ಳಿಯ ಬಿಡಿಎ ಲೇಔಟ್ನಲ್ಲಿ ಕೈಗೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿಗೆ ಶಾಸಕ ಎಂ. ಕೃಷ್ಣಪ್ಪರವರು ಶಂಕುಸ್ಥಾಪನೆ ನೆರವೇರಿಸಿದರು. ಸ್ಥಳೀಯ ಮುಖಂಡರು, ದಲಿತ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ.
ವಿಜಯನಗರ ಕ್ಷೇತ್ರದ ದೀಪಾಂಜಲಿನಗರ ವಾರ್ಡ್ನ ಆವಲಹಳ್ಳಿಯ ಬಿಡಿಎ ಲೇಔಟ್ನಲ್ಲಿ ಕೈಗೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿಗೆ ಶಾಸಕ ಎಂ. ಕೃಷ್ಣಪ್ಪರವರು ಶಂಕುಸ್ಥಾಪನೆ ನೆರವೇರಿಸಿದರು. ಸ್ಥಳೀಯ ಮುಖಂಡರು, ದಲಿತ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ.