ಪ್ರಚಲಿತ ಸುದ್ಧಿ
ಸ್ಥಳೀಯ ಪತ್ರಕರ್ತರ ಕಾರ್ಯಕ್ಷಮತೆ ಹೆಚ್ಚಾಗಲಿ
ರಾಯಚೂರು.ಮಾ.25-ವರದಿಗಾರಿಕೆ, ಸಂಪಾದಕೀಯ ಬರೆಹ, ಪತ್ರಿಕೋದ್ಯಮದ ಪ್ರಾಥಮಿಕ ಹಂತದ ತಿಳಿವಳಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿನ ಪತ್ರಕರ್ತರಿಗೆ ತಿಳಿವಳಿಕೆಯ ಕಾರ್ಯಕ್ಷಮತೆ, ಕಾರ್ಯದಕ್ಷತೆ ಹೆಚ್ಚಿಸುವ ದಿಶೆಯಲ್ಲಿ ಕಾರ್ಯಕ್ರಮಗಳನ್ನು, ಕಾರ್ಯಗಾರಗಳನ್ನು ರೂಪಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳಾದ...
ಕಾಂಗ್ರೆಸ್ ಪಕ್ಷದಿಂದ ಮಾದಿಗ ಸಮಾಜಕ್ಕೆ ಅನ್ಯಾಯ
ಚಡಚಣ:ಮಾ.೨೬:ಮಾದಿಗ ಸಮುದಾಯದ ಜನರಿಗೆ ತುಂಬಾ ಅನ್ಯಾಯವಾಗುತ್ತಿದೆ ಎಂದು ಚಡಚಣ ಪಟ್ಟಣದಲ್ಲಿ ಮಾದಿಗ ಸಮುದಾಯದ ಜನರು ಬೃಹತ್ ಪ್ರತಿಭಟನೆ ಮಾಡಿದರುಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ನೇತೃತ್ವದ ಕಾಂಗ್ರೆಸ್ ಮಾದಿಗರ ಬಹು ವರ್ಷಗಳ ಬೇಡಿಕೆಯಾದ ಒಳ...





































































