ಸ್ಥಳೀಯ ಪತ್ರಕರ್ತರ ಕಾರ್ಯಕ್ಷಮತೆ ಹೆಚ್ಚಾಗಲಿ
ರಾಯಚೂರು.ಮಾ.25-ವರದಿಗಾರಿಕೆ, ಸಂಪಾದಕೀಯ ಬರೆಹ, ಪತ್ರಿಕೋದ್ಯಮದ ಪ್ರಾಥಮಿಕ ಹಂತದ ತಿಳಿವಳಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿನ ಪತ್ರಕರ್ತರಿಗೆ ತಿಳಿವಳಿಕೆಯ ಕಾರ್ಯಕ್ಷಮತೆ, ಕಾರ್ಯದಕ್ಷತೆ ಹೆಚ್ಚಿಸುವ ದಿಶೆಯಲ್ಲಿ ಕಾರ್ಯಕ್ರಮಗಳನ್ನು, ಕಾರ್ಯಗಾರಗಳನ್ನು ರೂಪಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳಾದ...
ಮಾ.30ರಂದು ನಂಜನಗೂಡು ದೊಡ್ಡಜಾತ್ರೆ: ಡಿಸಿ ಪರಿಶೀಲನೆ
ನಂಜನಗೂಡು : ಮಾ.26:- ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾರ್ಚ್ 30ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾ ರಥಗಳನ್ನು...




































































