ಸ್ಥಳೀಯ ಪತ್ರಕರ್ತರ ಕಾರ್ಯಕ್ಷಮತೆ ಹೆಚ್ಚಾಗಲಿ
ರಾಯಚೂರು.ಮಾ.25-ವರದಿಗಾರಿಕೆ, ಸಂಪಾದಕೀಯ ಬರೆಹ, ಪತ್ರಿಕೋದ್ಯಮದ ಪ್ರಾಥಮಿಕ ಹಂತದ ತಿಳಿವಳಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿನ ಪತ್ರಕರ್ತರಿಗೆ ತಿಳಿವಳಿಕೆಯ ಕಾರ್ಯಕ್ಷಮತೆ, ಕಾರ್ಯದಕ್ಷತೆ ಹೆಚ್ಚಿಸುವ ದಿಶೆಯಲ್ಲಿ ಕಾರ್ಯಕ್ರಮಗಳನ್ನು, ಕಾರ್ಯಗಾರಗಳನ್ನು ರೂಪಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳಾದ...
ಸಾಧಕ ಮಹಿಳೆಯರಿಗೆ ಅಭಿನಂದನಾ ಕಾರ್ಯಕ್ರಮ
ಸಂಜೆವಾಣಿ ವಾರ್ತೆಕೆ.ಆರ್.ನಗರ,ಮಾ.26:- ಗ್ರಾಪಂ ಮಟ್ಟದಲ್ಲಿ ನಡೆಯುವ ಮಹಿಳಾ ವಿಶೇಷ ಗ್ರಾಮ ಸಭೆಗಳು, ಇನ್ಮುಂದೆ ಮಹಿಳೆಯರ ನೋವು, ನಲಿವಿಗೂ ಸ್ಪಂದಿಸಲಿವೆ ಹಾಗೂ ಕಿಶೋರಿಯರು ತಮ್ಮ ಸಮಸ್ಯೆಗಳನ್ನು ಮನಸಾರೆ ಬಿಚ್ಚಿಟ್ಟು ಪರಿಹಾರ ಕಂಡುಕೊಳ್ಳಲು ಗ್ರಾಮ ಸಭೆಗಳು...




































































