ಸ್ಥಳೀಯ ಪತ್ರಕರ್ತರ ಕಾರ್ಯಕ್ಷಮತೆ ಹೆಚ್ಚಾಗಲಿ
ರಾಯಚೂರು.ಮಾ.25-ವರದಿಗಾರಿಕೆ, ಸಂಪಾದಕೀಯ ಬರೆಹ, ಪತ್ರಿಕೋದ್ಯಮದ ಪ್ರಾಥಮಿಕ ಹಂತದ ತಿಳಿವಳಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿನ ಪತ್ರಕರ್ತರಿಗೆ ತಿಳಿವಳಿಕೆಯ ಕಾರ್ಯಕ್ಷಮತೆ, ಕಾರ್ಯದಕ್ಷತೆ ಹೆಚ್ಚಿಸುವ ದಿಶೆಯಲ್ಲಿ ಕಾರ್ಯಕ್ರಮಗಳನ್ನು, ಕಾರ್ಯಗಾರಗಳನ್ನು ರೂಪಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳಾದ...
ಮೂಲ ಸೌಕರ್ಯ ಅಭಿವೃದ್ಧಿಯ ಪಾಲಿಕೆ ಬಜೆಟ್
ಸಂಜೆವಾಣಿ ನ್ಯೂಸ್ಮೈಸೂರು ಮಾ.26:- ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಮಹಾನಗರ ಪಾಲಿಕೆಯು ಬಜೆಟ್ನಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ.ಬೃಹತ್ ಮೈಸೂರು ಮಹಾನಗರ ಪಾಲಿಕೆಯಾಗಿರುವ...




































































