ಪ್ರಧಾನ ಸುದ್ದಿ

ಬೆಳಗಾವಿ, ಡಿ. ೧೦- ದ್ವೇಷ ಭಾಷಣಕ್ಕೆ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕವನ್ನು ವಿರೋಧ ಪಕ್ಷಗಳ ವಿರೋಧದ ನಡುವೆಯೇ ವಿಧಾನಸಭೆಯಲ್ಲಿಂದು...

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದುನಾನೇ: ೭೦ನೇ ಬಾರಿ ಟ್ರಂಪ್ ಹೇಳಿಕೆ

0
ನ್ಯೂಯಾರ್ಕ್, ಡಿ. ೧೦- ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧ ನಿಲ್ಲಿಸಿದ್ದಾಗಿ ೭೦ನೇ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಈ ಹೇಳಿಕೆಯನ್ನು ಭಾರತ ತಳ್ಳಿ ಹಾಕಿದ್ದರೂ ಟ್ರಂಪ್ ಮಾತ್ರ ಪುಂಖಾನುಪುಂಖವಾಗಿ...

ಸಂಜೆವಾಣಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ಸಂಪರ್ಕದಲ್ಲಿರಿ

90,450FansLike
170,707FollowersFollow
3,695FollowersFollow
9,196SubscribersSubscribe

ಕಲ್ಯಾಣ ಕರ್ನಾಟಕದ 9000 ಎಕರೆ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 1522 ಕೋಟಿ ಖರ್ಚು

0
ಕಲಬುರಗಿ,ಡಿ.10- ಕಲ್ಯಾಣ ಕರ್ನಾಟಕ ಪ್ರದೇಶದ 9000 ಎಕರೆ ಜಮೀನಿನಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪಡಿಸಲು 1522.49 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಬೃಹತ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು,...

Sanjevani Youtube Channel