ಪ್ರಧಾನ ಸುದ್ದಿ

ಬೆಂಗಳೂರು, ಸೆ. ೧೭- ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರಪೂರ ಯೋಜನೆಗಳನ್ನು ಘೋಷಿಸಿದ್ದು, ಕಲ್ಯಾಣ ಕರ್ನಾಟಕ ಎಕಾನಮಿ ಮಿಷನ್, ಜೈವಿಕ ಆರ್ಥಿಕ ಮಿಷನ್, ಐಟಿ ಪಾರ್ಕ್ ಸ್ಥಾಪನೆ, ಪ್ರವಾಸೋದ್ಯಮ...

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

0
ನವದೆಹಲಿ, ಸೆ.16- ಕನ್ನಡ‌‌ ಚಿತ್ರರಂಗದ ಖ್ಯಾತ ನಟ ಅನಂತ್ ನಾಗ್ ಅವರಿಗೆ ಪ್ರಸಕ್ತ 2024ನೇಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಪ್ರಶಸ್ತಿ ಲಭ್ಯವಾಗಿದೆ.ಡಾ.ರಾಜ್‌ಕುಮಾರ್ ನಂತರ ಭಾರತೀಯ‌ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾದ ಎರಡನೇ ನಟನೆಂಬ...

ಸಂಜೆವಾಣಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ಸಂಪರ್ಕದಲ್ಲಿರಿ

161,712FansLike
217,257FollowersFollow
3,695FollowersFollow
80,225SubscribersSubscribe

ಮಾಜಿ ಸಿಎಂ ಸಿದ್ಧರಾಮಯ್ಯ ಮೂರ್ತಿ ತೆರವು

0
ಕಲಬುರಗಿ,ಸೆ.17-ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ನಗರದಲ್ಲಿ ವಾಸ್ತವ್ಯ ಹೂಡಿದ್ದ ವೇಳೆಯಲ್ಲೇ ಹೈಕೋರ್ಟ್ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಮೂರ್ತಿಯನ್ನು ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದರು. ಯಾವುದೇ...

Sanjevani Youtube Channel